ಸಮಣ ಸುತ್ತಂ
ವೇದಗಳ ಪೂರ್ವದಲ್ಲೆ ಜೈನಧರ್ಮ ಉಚ್ಛ್ರಾಯ ಸ್ಥಿತಿಯಲ್ಲಿತ್ತೆಂದು ವೇದ, ಉಪನಿಷತ್, ಭಾಗವತಗಳಲ್ಲಿ ದೊರೆಯುವ ಉಲ್ಲೇಖಗಳಿಂದ ತಿಳಿದು ಬರುತ್ತದೆ. ಐದು ಸಾವಿರ ವರ್ಷಗಳಷ್ಟು ಪ್ರಾಚೀನ ಇತಿಹಾಸವಿರುವ ಜೈನಧರ್ಮ ಅಂದು ಪ್ರತಿಪಾದಿಸಿದ ಅಹಿಂಸೆ, ಅಪರಿಗ್ರಹ, ಅನೇಕಾಂತವಾದ ಮುಂತಾದ ತತ್ವಗಳು ಇಂದಿಗೂ ಆರೋಗ್ಯಕರವಾದ ಸಮಾಜಕ್ಕೆ ಅತ್ಯವಶ್ಯ. ಸಾರ್ವಕಾಲಿಕ ಹಾಗೂ ಸಾರ್ವಭೌಮಿಕವಾದ ಈ ಮಾನವೀಯ ಮೌಲ್ಯಗಳು ಜೈನಧರ್ಮವನ್ನು ಸುದೀರ್ಘಕಾಲ ಜೀವಂತವಾಗಿಡಲು ಕಾರಣವಾಗಿವೆ.
Publication Language |
Kannada |
---|---|
Publication Type |
eBooks |
Publication License Type |
Premium |
Publication Author |
ಜಿ. ಎಸ್. ವಸಂತಮಾಲಾ |
Publisher |
ಕನ್ನಡ ಪುಸ್ತಕ ಪ್ರಾಧಿಕಾರ |