ಸಾಮ್ರಾಜಶಾಹಿ ರಾಜವಂಶಗಳ ಯುಗ

ಈ ಅವಧಿಯಲ್ಲಿ, ಬಾದಾಮಿಯ ಚಾಲುಕ್ಯರು, ರಾಷ್ಟ್ರಕೂಟರು, ಕಲ್ಯಾಣದ ಚಾಳುಕ್ಯರು ಹಾಗೂ ಹೊಯ್ಸಳರು ಕರ್ನಾಟಕದಲ್ಲಿ ಬಲಿಷ್ಠ ಸಾಮ್ರಾಜ್ಯಗಳನ್ನು ನಿರ್ಮಾಣ ಮಾಡಿ, ರಾಜಕೀಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳೆರಡರ ಸುಭಿಕ್ಷತೆಗೆ ಅವಕಾಶ ಮಾಡಿಕೊಟ್ಟರು. ಅಲ್ಲಿಯತನಕ, ಕರ್ನಾಟಕದ ಅರಸರು ಕರ್ನಾಟಕದ ಗಡಿಪ್ರದೇಶಗಳ ಒಳಗೆ ಆಳ್ವಿಕೆ ನಡೆಸಿದ್ದರು. ಆದರೆ, ಈ ರಾಜವಂಶಗಳ ಆಗಮನದಿಂದ, ದಕ್ಷಿಣಪಥದ ಬಹುತೇಕ ಭಾಗದ ಮೇಲೆ ನಿಯಂತ್ರಣ ಸಾಧಿಸಲು ಇವರಿಗೆ ಸಾಧ್ಯವಾಯಿತು. ತಮ್ಮ ಸಾಮ್ರಾಜ್ಯಗಳನ್ನು ಉತ್ತರಕ್ಕೆ ಹಾಗೂ ದಕ್ಷಿಣ ಭಾರತದ ತಮಿಳುನಾಡಿನವರೆಗೂ ವಿಸ್ತರಿಸಿಕೊಂಡರು. ರಾಜಕೀಯ ಬಲ ಹಾಗೂ ಆರ್ಥಿಕ ಸಮೃದ್ಧಿಯೆಂದು ಗುರುತಿಸಲ್ಪಡುವ ಈ ಅವಧಿಯು, ಸಾಹಿತ್ಯ, ಕಲೆ ಹಾಗೂ ವಾಸ್ತು ನಿರ್ಮಾಣ ಕ್ಷೇತ್ರಗಳ ಅಭಿವೃದ್ಧಿಗೂ ಸಾಕ್ಷಿಯಾಯಿತು.

Publication Language

Kannada

Publication Type

eBooks

Publication License Type

Premium

Publication Author

ನೀಲಾ ಮಂಜುನಾಥ್

Publisher

ಕರ್ನಾಟಕ ಸರ್ಕಾರ

Kindly Register and Login to Tumakuru Digital Library. Only Registered Users can Access the Content of Tumakuru Digital Library.

SKU: CHAPTER-3.pdf Categories: , , Tag:
Reviews (0)

Reviews

There are no reviews yet.

Be the first to review “ಸಾಮ್ರಾಜಶಾಹಿ ರಾಜವಂಶಗಳ ಯುಗ”